Advt. 
 Views   100
Apr 5 2024 5:19PM

ಕೊನೆಯ ದಿನ ಎಪ್ರಿಲ್ 25 , 2024


ಕೊಪ್ಪಳ : ಪ್ರತೀ ವರ್ಷದಂತೆ 2024 ನೇ ಸಾಲಿನ ಕವಿ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ಕಾವ್ಯದ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. 

ಕನಿಷ್ಟ 35 ಕವಿತೆಗಳಿರುವ, ಈ ಮುಂಚೆ  ಪುಸ್ತಕ ರೂಪದಲ್ಲಿ ಪ್ರಕಟವಾಗಿರದ, ಅನುವಾದಿತ ಅಲ್ಲದ ಕವಿತೆಗಳ ಹಸ್ತಪ್ರತಿಯನ್ನು ದಿ. 25.4.2024  ರ ಒಳಗೆ ಮಹೇಶ ಬಳ್ಳಾರಿ, ಅತ್ತಾರ ಗಲ್ಲಿ, ಜವಾಹರ ರಸ್ತೆ, ಕೊಪ್ಪಳ ಈ ವಿಳಾಸಕ್ಕೆ ಕಳುಹಿಸಬೇಕು ಎಂದು ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಮತ್ತು ತಳಮಳ ಪ್ರಕಾಶನದ  ಮಹೇಶ ಬಳ್ಳಾರಿ  ತಿಳಿಸಿದ್ದಾರೆ. 

ಮೊದಲ ಎರಡು ಸ್ಥಾನ ಗಳಿಸಿದ ಹಸ್ತಪ್ರತಿಗಳಿಗೆ ತಲಾ 6,000  ರೂ. ನಗದು ಮತ್ತು ಪ್ರಶಸ್ತಿ ಫಲಕ ವಿತರಿಸಲಾಗುವುದು. 

ಹೆಚ್ಚಿನ ಮಾಹಿತಿಗಾಗಿ 
ಮಹೇಶ ಬಳ್ಳಾರಿ : ಮೊ. 9008996624
ರಮೇಶ ಸಿ. ಬನ್ನಿಕೊಪ್ಪ : ಮೊ. 9902746235  
ಇವರನ್ನು ಸಂಪರ್ಕಿಸಬಹುದು. 



Share this news

 Comments   0

Post your Comment

PEOPLE'S OPINION

Be the first person to comment this.

ಹೊಸ ಸುದ್ದಿಗಳು


May 2 2024 7:59PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಜಿಲ್ಲಾಧಿಕಾರಿಗಳ ಪ್ರಕಟಣೆ
Apr 28 2024 8:45PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ತಂದೆ ಮಗ ಒಂದೇ ದಿನ ನಿಧನ
Apr 28 2024 8:14PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಸಂವಿಧಾನ ಪೀಠಿಕೆ ಓದುವುದರ ಮೂಲಕ ಮಾಂಗಲ್ಯಧಾರಣೆ
Apr 28 2024 7:39PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ಸಕ್ಸಸಫುಲ್ : ರಡ್ಡಿ ಶ್ರೀನಿವಾಸ
Apr 27 2024 7:25PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಗುಳದಳ್ಳಿಯಲ್ಲಿ ಸಾಮೂಹಿಕ ವಿವಾಹಗಳು
Apr 27 2024 9:38AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕುಷ್ಟಗಿ : ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಪಕ್ಷ ಬಿಜೆಪಿ
Apr 26 2024 9:11PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಮದುವೆಯಲ್ಲಿ ಮತದಾನ ಜಾಗೃತಿ
Apr 26 2024 7:08AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ
Apr 25 2024 12:06PM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ : ಮತದಾನಕ್ಕೆ ಮುನ್ನ ಅಜ್ಜಿ ನಿಧನ
Apr 25 2024 8:46AM | ಜಿಲ್ಲಾ ಸುದ್ದಿಗಳು | ಕೊಪ್ಪಳ ಕೊಪ್ಪಳ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಚಿನ್ಹೆಗಳು





     
Copyright © 2021 Agni Divya News. All Rights Reserved.
Designed & Developed by We Make Digitize